ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶುಕ್ರವಾರ, ಮಾರ್ಚ್ 22, 2019

ಹೆತ್ತವಳು


ಹೆತ್ತವಳು ಅವಳೇ, ಹೊತ್ತವಳು ಅವಳೇ
ಹೊರೆಯಾಕೆ ಆಗುತಿ ಅವಳಿಗೆ?
ಬಡಿಯುವವಳು ಅವಳೇ, ಬಡಿಸುವವಳು ಅವಳೇ
ಬಾರ ಯಾಕ ಆಗುತಿ ಅವಳಿಗೆ?

ಬಣ್ಣದ ಆಟ ಅವಳಿಗೆ ಗೊತ್ತಿಲ್ಲ
ಬದುಕೋದು ಕಲಿಸ್ತಾಳ, ಊರೆಲ್ಲಾ ಹೊಗಳ್ತಾಳ
ಹಸಿದಾಗ ಊಟ ಹೊಟ್ಟೆತುಂಬಾ ಬಡಿಸ್ತಾಳ
ನಡಿಯೋದು ಕಲಿಸಿ, ನಕ್ಕು ನಲಿತಾಳ

ಯಾರೇನೆ ಹೇಳಿದರು ನನ
ಮಗನೆ ಬಾರೀ ಅಂತಾಳ
ಕೊನೆಗೊಮ್ಮೆ ಉಸಿರು ನಿಂತರೂ
ನಿನ್ನ ಮನದಲ್ಲೆ ಉಳಿತಾಳ

ಇಂದ : ಸದಾನಂದ.ಬ.ಸಕ್ಕರಶೆಟ್ಟಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು