fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಮಾರ್ಚ್ 26, 2019

ಅಗ್ಘವಣಿ ಹೊನ್ನಯ್ಯ

ವಚನಕಾರ
ಅಗ್ಘವಣಿ ಹೊನ್ನಯ್ಯ 
ಅಂಕಿತ ನಾಮ
ಹುಲಿಗೆರೆಯ ವರದ ಸೋಮನಾಥ 
ಕಾಲ
1160 
ದೊರಕಿರುವ ವಚನಗಳು
4 (ಆಧಾರ: ಸಮಗ್ರ ವಚನ ಸಂಪುಟ) 
ತಂದೆ/ತಾಯಿ

ಹುಟ್ಟಿದ ಸ್ಥಳ
ಪುಲಿಗೆರೆ (ಇಂದಿನ ಲಕ್ಷ್ಮೇಶ್ವರ),ಬೆಳಗಾವಿ 
ಪರಿಚಯ
ಕಾಲ ಸು. 1160. ಊರು: ಪುಲಿಗೆರೆ (ಇಂದಿನ ಲಕ್ಷ್ಮೇಶ್ವರ). ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ ಒದಗಿಸುವ ಕಾಯಕ ನಡೆಸುತ್ತಿದ್ದ. 4 ವಚನಗಳು ದೊರೆತಿವೆ. ಮರಡಿಪುರ (1180) ಶಾಸನದಲ್ಲಿ ಈತನ ಉಲ್ಲೇಖವಿದೆ. ಅಬ್ಬಲೂರಿನಲ್ಲಿ ನಡೆದ ಪವಾಡ ಪ್ರಸಂಗದಲ್ಲಿ ಏಕಾಂತ ರಾಮಯ್ಯನ ತಲೆಯನ್ನು ಹರಿವಾಣದಲ್ಲಿಟ್ಟು ಮೆರೆಸಿದ ಅನ್ನುವ ಐತಿಹ್ಯವಿದೆ. ಶಿವಭಕ್ತಿ, ಉಗ್ರವಾದ ಏಕದೇವತಾ ನಿಷ್ಠೆ ಇವನ ವಚನಗಳಲ್ಲಿ ವ್ಯಕ್ತವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು