|
ವಚನಕಾರ
|
ಅಗ್ಘವಣಿ ಹೊನ್ನಯ್ಯ
|
|
ಅಂಕಿತ ನಾಮ
|
ಹುಲಿಗೆರೆಯ ವರದ ಸೋಮನಾಥ
|
|
ಕಾಲ
|
1160
|
|
ದೊರಕಿರುವ ವಚನಗಳು
|
4 (ಆಧಾರ: ಸಮಗ್ರ ವಚನ ಸಂಪುಟ)
|
|
ತಂದೆ/ತಾಯಿ
|
|
|
ಹುಟ್ಟಿದ ಸ್ಥಳ
|
ಪುಲಿಗೆರೆ (ಇಂದಿನ ಲಕ್ಷ್ಮೇಶ್ವರ),ಬೆಳಗಾವಿ
|
|
ಪರಿಚಯ
|
ಕಾಲ ಸು. 1160. ಊರು: ಪುಲಿಗೆರೆ (ಇಂದಿನ ಲಕ್ಷ್ಮೇಶ್ವರ). ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ ಒದಗಿಸುವ ಕಾಯಕ ನಡೆಸುತ್ತಿದ್ದ. 4 ವಚನಗಳು ದೊರೆತಿವೆ. ಮರಡಿಪುರ (1180) ಶಾಸನದಲ್ಲಿ ಈತನ ಉಲ್ಲೇಖವಿದೆ. ಅಬ್ಬಲೂರಿನಲ್ಲಿ ನಡೆದ ಪವಾಡ ಪ್ರಸಂಗದಲ್ಲಿ ಏಕಾಂತ ರಾಮಯ್ಯನ ತಲೆಯನ್ನು ಹರಿವಾಣದಲ್ಲಿಟ್ಟು ಮೆರೆಸಿದ ಅನ್ನುವ ಐತಿಹ್ಯವಿದೆ. ಶಿವಭಕ್ತಿ, ಉಗ್ರವಾದ ಏಕದೇವತಾ ನಿಷ್ಠೆ ಇವನ ವಚನಗಳಲ್ಲಿ ವ್ಯಕ್ತವಾಗಿವೆ.
|
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ
ಮಂಗಳವಾರ, ಮಾರ್ಚ್ 26, 2019
ಅಗ್ಘವಣಿ ಹೊನ್ನಯ್ಯ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.