ಕೆಲವರಿಗೆ ಅವಕಾಶಗಳು ತಾವೇ ಅರಸಿ ಬರುತ್ತವೆ
ಮತ್ತೆ ಕೆಲವರು ಅವಕಾಶಕ್ಕಾಗಿ ಅಲೆದಾಡುತ್ತಾರೆ
ಇನ್ನೂ ಕೆಲವರು ಅಹಂಕಾರದಿಂದ ವತಿ೯ಸಿ
ಸಿಕ್ಕ ಅವಕಾಶದಿಂದ ವಂಚಿತರಾಗುತ್ತಾರೆ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.