fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಸೆಪ್ಟೆಂಬರ್ 24, 2019

ಪ್ರತಿಫಲ

  • ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಿಂದುಂಟಾಗುವ ಫಲ
  • ಕಲ್ಲು ಹೊಡೆದಿದ್ದ ಕೈ ಪ್ರತಿಯಾಗಿ ಉದುರಿದ ಹಣ್ಣು
  • ಮಾಡಿದ್ದುಣ್ಣುವ ಮಹರಾಯರ ಮಹತ್ಕಾರ್ಯಗಳ ಫಲ
  • ಗೋಡೆಗೆ ಬಡಿದ ಚೆಂಡು
  • ಪ್ರತಿಫಲಾಪೇಕ್ಷೆ ಇಟ್ಟುಕೊಳ್ಳದೇ ಕರ್ಮ ಮಾಡು ಎಂದು ಕೃಷ್ಣ ಅರ್ಜುನನಿಗೆ ಹೇಳಿರುವುದರಿಂದ ನಾವಿದಕ್ಕೆ ತಲೆಕೆಡಿಸಿಕೊಂಡಿಲ್ಲ
  • ಕಲಿಯುಗದಲ್ಲಿ ಪ್ರವೃತ್ತಿಯ ಪ್ರೇರಕವೇ ಇದು
  • ಪ್ರತಿಫಲಾಪೇಕ್ಷೆಯಿಲ್ಲದೇ ಯಾರಾದರೂ ಉಪಕಾರ ಮಾಡಿದರೆ ಅದು ಅಕಸ್ಮಾತ್ತಾಗಿ ಆಗಿರುವ ಸಂಭವವೂ ಇದೆ
  • ಇದರ ಲಭ್ಯತೆಯನ್ನನುಸರಿಸಿ ಕಾರ್ಯ ಮಾಡಬೇಕೋ ಬೇಡವೋ ಎಂಬುದರ ನಿರ್ಣಯವಾಗುತ್ತದೆ.
  • ಎಷ್ಟು ಸಿಗುತ್ತೆ ? ಎಂದರೆ ಇದೇ ಅರ್ಥ
  • ಕೆಲಸ ಮಾಡದಿದ್ದರೂ ಫಲ ಸಿಗುತ್ತೆ ಸರ್ಕಾರಿ ಅಧಿಕಾರಿಗಳಿಗೆ
  • ದೇವರಿಗೆ ನೈವೇದ್ಯ ಮಾಡಿದ್ದರ ಫಲವೆಂದರೆ, ಅದನ್ನು ನಾವು ಮತ್ತೆ ನೈವೇದ್ಯ ಮಾಡುವುದೇ
  • ಪ್ರತಿಫಲಕ್ಕಾಗಿ ಕಾಯುತ್ತಾ 'ಕುಳಿತುಕೊಳ್ಳುವುದಕ್ಕಿಂತ' ಕಾಯುತ್ತಾ ಮಲಗುವುದು ಹೆಚ್ಚು ವಾಸಿ
  • ಲಕ್ಷಗಟ್ಟಲೆ ದಾನ ಕೊಟ್ಟವಗೆ ಸನ್ಮಾನ ಮಾಡುವುದೇ ಅತನಿಗೆ ಪ್ರತಿಫಲ
                  • ⇝-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು