fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಸೆಪ್ಟೆಂಬರ್ 26, 2019

ಕಲಕೇತಯ್ಯ

ವಚನಕಾರ
ಕಲಕೇತಯ್ಯ
ಅಂಕಿತ ನಾಮ
ಮೇಖಲೇಶ್ವರ ಲಿಂಗ
ಕಾಲ

ದೊರಕಿರುವ ವಚನಗಳು
11 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ


ಅಕ್ಕನ ಗಂಡ ಭಾವಾಂತೆಗೆ ತಂದೆ 
ಮುಪ್ಪಟ್ಟಿಯ ಬಣ್ಣವ ಬಿಳಿದುದಲು 
ಕಡೆಯಲ್ಲಿ ಕಪೋತ ಕೆಂಪು ಹುಟ್ಟಿತ್ತು. 
ಆ ಬಣ್ಣವ ತೊಳೆದಡೆ ಬಿಳಿದನೊಡಗೂಡುವವಾಗಿ 
ಅರಿವು ಮರವೆಯೆಂಬ ಕಡೆದಡಿಯ ಬಣ್ಣದಡಿ 
ಹರಿಯಲಾಗಿ ಬಿಳಿಯರಿವೆಯಾಯಿತ್ತು. 
ನಿನ್ನ ಉಡಿ ತುಂಬಿ ಉಟ್ಟುಕೊ ಎಂದು ತಂದೆ 
ಮೇಖಲೇಶ್ವರಲಿಂಗವನರಿಯ ಹೇಳಿ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು