ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ಫೆಬ್ರವರಿ 22, 2020

ನನ್ನ ಪಾಲಿನ ಸೌಭಾಗ್ಯ ದೇವತೆ

ಅಮ್ಮನು ಕೊಟ್ಟ ಕೈ ತುತ್ತು

ಮರೆಯಲಾಗದ ಅಮೃತ ಮುತ್ತು
ಅಮ್ಮ ಮಗುವಿನ ಮೊದಲ ಸವಿ ನುಡಿಯು
ಅಮ್ಮ ಎನ್ನಲು ಅಮೃತ ಸವಿದಂತೆ

ಅವಳಾಡುವ ಪ್ರೀತಿಯ ಮಾತು
ಮಕ್ಕಳಿಗೆ ಸದಾ ಹರ್ಷದಾಯಕವು
ಸಾವಿಗೆ ಅಂಜದೇ ಕೊಟ್ಟಳು ಜನ್ಮ
ಈ ಋಣವ ತೀರಿಸಲು ಸಾಲದು ಈ ಜನ್ಮ

ದೇವರು ಕರುಣಿಸಿದ ಮಾತೆಯು
ಮಕ್ಕಳ ಪಾಲಿನ ದೇವತೆಯು
ಮಮತೆಯ ಕರುಣಾಮಯಿಯು
ನನ್ನ ಪಾಲಿನ ಸೌಭಾಗ್ಯ ದೇವತೆಯು

-ಮಾ.ಕೃ.ಮ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು