ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಫೆಬ್ರವರಿ 26, 2020

ಕುಷ್ಟಗಿ ಕರಿಬಸವೇಶ್ವರ



ವಚನಕಾರ
ಕುಷ್ಟಗಿ ಕರಿಬಸವೇಶ್ವರ
ಅಂಕಿತ ನಾಮ
ಘನಲಿಂಗಗುರುಚೆನ್ನಬಸವೇಶ್ವರ ಸಾಕ್ಷಿಯಾಗಿ 
ಕಾಲ

ದೊರಕಿರುವ ವಚನಗಳು
99 (ಆಧಾರ: ಸಮಗ್ರ ವಚನ ಸಂಪುಟ) 
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ

ಅಂದಿನಕಾಲದ ಹನುಮ ಲಂಕೆಯ ಹಾರಿದನೆಂದು
ಇಂದಿನಕಾಲದ ಕಪಿ ಕಟ್ಟೆಯ ಹಾರುವಂತೆ,
ಅರಸುವೆಣ್ಣು ಉಪ್ಪರಿಗೆಯನೇರಿದಳೆಂದು
ತೊತ್ತು ತಿಪ್ಪೆಯನೇರುವಂತೆ,
ಕೊಮಾರ ಕುದುರೆಯನೇರಿದನೆಂದು
ಕೋಡಗ ಕುನ್ನಿಯನೇರುವಂತೆ,
ಆನೆ ಮದಸೊಕ್ಕಿ ಸೋಮಬೀದಿಯ ಸೂರೆಮಾಡಿತೆಂದು
ಆಡು ಮದಸೊಕ್ಕಿ ಬೇಡಗೇರಿಯ ಹೊಕ್ಕು ಕೊರಳ ಮುರಿಸಿಕೊಂಬಂತೆ,
ಉರದಮೇಲಣ ಗಂಡನ ಬಿಟ್ಟು
ಪರವೂರ ಮಿಂಡನ ಕೊಂಡಾಡುವ ಮಿಂಡಿನಾರಿಯಂತೆ
ಕಂಡಕಂಡುದ ಪೂಜಿಸುವ ಭಂಡಮುಂಡೆ
ಮೂಕೊರೆಯರ ಮುಖವ ನೋಡಲಾಗದು
ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ
ಶಿವಸಾಕ್ಷಿಯಾಗಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು