fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಮಾರ್ಚ್ 26, 2020

ಕೂಗಿನ ಮಾರಯ್ಯ



ವಚನಕಾರ

ಅಂಕಿತ ನಾಮ

ಕಾಲ

ದೊರಕಿರುವ ವಚನಗಳು

(ಆಧಾರ: ಸಮಗ್ರ ವಚನ ಸಂಪುಟ)

ತಂದೆ/ತಾಯಿ
ಕೂಗಿನ ಮಾರಯ್ಯ

ಮಹಾಮಹಿಮ ಮಾರೇಶ್ವರ 



11 
ಹುಟ್ಟಿದ ಸ್ಥಳ

ಪರಿಚಯ


ಅಪ್ಪುವಿನ ಶಿಲೆಯ ಉಳಿಯ ಮೊನೆಯಲ್ಲಿ ಚಿತ್ರಿಸಬಹುದೇ?
ಅರಗಿನ ಘಟವ ಉರಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ?
ಮೃತ್ತಿಕೆಯ ಹರುಗೋಲನೇರಿ ನದಿಯ ತಪ್ಪಲಿಗೆ ಹೋಗಬಹುದೆ?
ನಿಜನಿಶ್ಚಯವನರಿಯದವನ ವಾಚಾರಚನೆ ಇಷ್ಟಲ್ಲದಿಲ್ಲ.
ನಿಜತತ್ತ್ವವನರಿದವನ ವಾಚಾರಚನೆಯ ಕುರುಹೆಂತುಟೆಂದಡೆ:
ಶಿಲೆಯೊಳಗಣ ಸುರಭಿಯಂತೆ
ಪ್ರಳಯದೊಳಗಾದ ನಿಜನಿವಾಸದಂತೆ
ಆಯದ ಘಾಯದಂತೆ, ಸುಘಾಯದ ಸುಖದಂತೆ
ಇಂತೀ ಭಾವರಹಿತವಾದ ಭಾವಜ್ಞನ ತೇರ ಕೂಗಿಂಗೆ ಹೊರಗು
ಮಹಾಮಹಿಮ ಮಾರೇಶ್ವರಾ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು