ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಮಾರ್ಚ್ 26, 2020

ಕೂಗಿನ ಮಾರಯ್ಯ



ವಚನಕಾರ

ಅಂಕಿತ ನಾಮ

ಕಾಲ

ದೊರಕಿರುವ ವಚನಗಳು

(ಆಧಾರ: ಸಮಗ್ರ ವಚನ ಸಂಪುಟ)

ತಂದೆ/ತಾಯಿ
ಕೂಗಿನ ಮಾರಯ್ಯ

ಮಹಾಮಹಿಮ ಮಾರೇಶ್ವರ 



11 
ಹುಟ್ಟಿದ ಸ್ಥಳ

ಪರಿಚಯ


ಅಪ್ಪುವಿನ ಶಿಲೆಯ ಉಳಿಯ ಮೊನೆಯಲ್ಲಿ ಚಿತ್ರಿಸಬಹುದೇ?
ಅರಗಿನ ಘಟವ ಉರಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ?
ಮೃತ್ತಿಕೆಯ ಹರುಗೋಲನೇರಿ ನದಿಯ ತಪ್ಪಲಿಗೆ ಹೋಗಬಹುದೆ?
ನಿಜನಿಶ್ಚಯವನರಿಯದವನ ವಾಚಾರಚನೆ ಇಷ್ಟಲ್ಲದಿಲ್ಲ.
ನಿಜತತ್ತ್ವವನರಿದವನ ವಾಚಾರಚನೆಯ ಕುರುಹೆಂತುಟೆಂದಡೆ:
ಶಿಲೆಯೊಳಗಣ ಸುರಭಿಯಂತೆ
ಪ್ರಳಯದೊಳಗಾದ ನಿಜನಿವಾಸದಂತೆ
ಆಯದ ಘಾಯದಂತೆ, ಸುಘಾಯದ ಸುಖದಂತೆ
ಇಂತೀ ಭಾವರಹಿತವಾದ ಭಾವಜ್ಞನ ತೇರ ಕೂಗಿಂಗೆ ಹೊರಗು
ಮಹಾಮಹಿಮ ಮಾರೇಶ್ವರಾ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು