ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಮಾರ್ಚ್ 31, 2020

ತುಳಸಿ ಹಾಗೂ ಕನ್ನಡತಿ

ತುಳಸಿಯೂ ಮಾತೆ,
ಕನ್ನಡತಿಯೂ ಮಾತೆ,

ಇವಳು ಕೃಷ್ಣನ ಅರಸಿ,
ಇವಳು ರಾಜ್ಯದ ಅರಸಿ,

ಇವಳು ಆರೋಗ್ಯವರ್ಧಕ,
ಇವಳು ಬುದ್ದಿವರ್ಧಕ,

ಇವಳಿಗೆ ಸಂಧ್ಯಾಕಾಲದಿ ಪೂಜೋತ್ಸವ,
ಇವಳಿಗೆ ಸದಾಕಾಲವು ನಿತ್ಯೋತ್ಸವ

ಇವರೀರ್ವರಿಗೂ ಇಂದು ನಡೆಯಲಿದೆ
ಸಂಭ್ರಮದ ದೀಪೋತ್ಸವ.

 ಕನ್ನಡ ರಾಜ್ಯೋತ್ಸವದ ಮತ್ತು ತುಳಸಿ ಹಬ್ಬದ ಶುಭಾಷಯಗಳು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು