fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಜೂನ್ 26, 2020

ಕೋಲ ಶಾಂತಯ್ಯ

ವಚನಕಾರ
ಕೋಲ ಶಾಂತಯ್ಯ 
ಅಂಕಿತ ನಾಮ
ಪುಣ್ಯಾರಣೈದಹನ ಭೀಮೇಶ್ವರಲಿಂಗ ನಿರಂಗಸಂಗ
ಕಾಲ

ದೊರಕಿರುವ ವಚನಗಳು
103 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ


ಅಕಾಯದ ಕಣ್ಣಿನಲ್ಲಿ ನೋಡಿ ವಿಕಾರವಳಿದು
ಸುಖಪಟ್ಟಣವ ಕಂಡೆ.
ಆ ಪಟ್ಟಣದರಸಿಂಗೆ ಭಾವ ಕಾಲಿಲ್ಲ.
ಪ್ರಧಾನಂಗೆ ಪಾರುಪತ್ಯಕ್ಕೆ ನುಡಿವಡೆ ಬಾಯಿಲ್ಲ.
ತಳವಾರ ತಿರುಗುವುದಕ್ಕೆ ಕಣ್ಣಿಲ್ಲ.
ಆ ಪಟ್ಟಣದಲ್ಲಿ ಮೂವರಿಗೆ ಕರ್ತನೊಬ್ಬ ಅರಸು.
ಆ ಅರಸ ಕಣ್ಣಿನಲ್ಲಿ ಕಾಣಲಿಲ್ಲ, ಎಲ್ಲಿದ್ದಹರೆಂದು ಕೇಳಲಿಲ್ಲ.
ಇದ್ದ ಠಾವಿಂಗೆ ಒಬ್ಬರೂ ಹೊದ್ದಲಿಲ್ಲ.
ಅರಸಿನ ಆಜ್ಞೆ, ಬಲುಹ, ಓಲಗಕ್ಕೆ ತೆರಪಿಲ್ಲ.
ಜೀವಿತಕ್ಕೆ ಅಡಹಿಲ್ಲ, ಎನ್ನ ಬಡತನವ ಇನ್ನಾರಿಗೆ ಹೇಳುವೆ?
ಬಂಟರು ಸತ್ತರು, ಅರಸು ನಷ್ಟವಾದ.
ಆ ಉಭಯದ ಬೇಧವ ನಾನರಿಯೆ, ನೀ ಹೇಳು.
ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು