ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಏಪ್ರಿಲ್ 22, 2021

ಕನಸನು ಹೊತ್ತು ಪ್ರಾಣವ ಕೊಟ್ಟು ತಾಯಿ

ಕನಸನು ಹೊತ್ತು ಪ್ರಾಣವ ಕೊಟ್ಟು 
ನನ್ನ ಭೂಮಿಗೆ ತಂದೆ ನೀನು 
ಬದುಕಲ್ಲಿ ಬರೀ ನೋವಲ್ಲಿ ಕಳೆದರೂ 
ತೋರಗೊಡಲಿಲ್ಲ ಕಣ್ಣೀರು 

ಎದೆಯ ನೋವು ಮುಚ್ಚಿಟ್ಟು ಕೊಂಡೆ 
ಎದೆ ಹಾಲು ಕುಡಿಸಿ ಆನಂದ ಕಂಡೆ 
ಬೆಟ್ಟ ದಷ್ಟು ಆಸೆಯ ಮರೆತು 
ದಿಟ್ಟತನದಿ ಕಂದನ ಬೆಳೆಸಿದೆ 

ನಡುಗಿದರು ಲೋಕದ ಜನತೆಗೆ 
ಧೈರ್ಯ ವ ತುಂಬಿದೆ ಮಗುವಿಗೆ 
ಸಾಟಿ ಯಾರು ನಿನಗೆ 
ನಿನಗಿಂತ ಬೇರೆ ದೈವ ಬೇಕೆ 

ಮರುಭೂಮಿ ಯಂಥ ಜೀವನ 
ಆದರೂ ತೋರಿದೆ ನಂದನವನ 
ನೆನೆಯುವುದು ಲೋಕ ಅಮ್ಮನ 
ಉಸಿರಿರುವ ತನಕ ಪ್ರೀತಿಸುವೆ ಕಂದನ 

=> ☆ ಸುರಭಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು