fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಅಕ್ಟೋಬರ್ 09, 2021

ನಮ್ಮ ನಂಬಿಕೆಗಳು 10


೧೦) ನಾವೇಕೆ ವಿಗ್ರಹಗಳನ್ನು ಪೂಜಿಸುತ್ತೇವೆ?
ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟ ಪಡಿಸಿದ್ದಾರೆ. ಮನೋವಿಜ್ಞಾನಿಗಳ ಪ್ರಕಾರ ಮನುಷ್ಯನು ತಾನು ನೋಡುವುದರ ಆಧಾರದ ಮೇಲೆ ಆಲೋಚನೆಗಳನ್ನು ಹೊಂದುತ್ತಾನಂತೆ. ಒಂದು ವೇಳೆ ನಿಮ್ಮ ಮುಂದೆ ಮೂರು ವಸ್ತುಗಳು ಇದ್ದಲ್ಲಿ, ಅದರಲ್ಲಿ ಯಾವ ವಸ್ತುವನ್ನು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ಭಾವನೆಗಳು ಬದಲಾಗುತ್ತವೆಯಂತೆ. ಕಾರಣವಾಗಿಯೇ ಪ್ರಾಚೀನ ಕಾಲದಲ್ಲಿ ಮೂರ್ತಿ ಪೂಜೆಯು ಆರಂಭಗೊಂಡಿತು. ಯಾವಾಗ ಜನರು ದೇವರನ್ನು ಮೂರ್ತಿಯ ರೂಪದಲ್ಲಿ ನೋಡಲು ಆರಂಭಿಸಿದರೋ, ಆಗಲೇ ಅವರ ಮನಸ್ಸನ್ನು ಏಕ ಚಿತ್ತದಿಂದ ದೇವರ ಮೇಲೆ ನೆಲೆಗೊಳಿಸಲು ಸಾಧ್ಯವಾಗುತ್ತ ಹೋಯಿತು. ಇದರಿಂದ ಅವರ ಧ್ಯಾನಕ್ಕೆ ಯಾವುದೇ ಭಂಗ ಬರುತ್ತಿರಲಿಲ್ಲ ಮತ್ತು ಅವರಲ್ಲಿ ಆಧ್ಯಾತ್ಮಿಕ ಶಕ್ತಿಯು ಹೆಚ್ಚಾಗುತ್ತ ಹೋಗುತ್ತಿತ್ತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು