ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಜೂನ್ 09, 2022

ನಮ್ಮ ನಂಬಿಕೆಗಳು 18


೧೮) ಖಾರದ ಜೊತೆಗೆ ಆರಂಭ ಮತ್ತು ಸಿಹಿಯ ಜೊತೆಗೆ ಮುಕ್ತಾಯ:
ನಮ್ಮ ಪೂರ್ವಿಕರು ನಮಗೆ ಹೇಳಿರುವುದು ಹೀಗೆ; ಊಟ ಮಾಡುವಾಗ ಖಾರವನ್ನು ಸೇವಿಸಿ ಆರಂಭಿಸಿ, ಮುಕ್ತಾಯ ಮಾಡುವಾಗ ಸಿಹಿಯನ್ನು ಸೇವಿಸಿ ಎಂದು. ಇದರ ಹಿಂದಿನ ಕಾರಣವೇನೆಂದರೆ, ಖಾರವು ನಮ್ಮ ಹೊಟ್ಟೆಯಲ್ಲಿ ಜೀರ್ಣ ಮಾಡುವಂತಹ ಆಮ್ಲಗಳನ್ನು ಉತ್ಪತ್ತಿ ಮಾಡುತ್ತದೆ ಮತ್ತು ಜೀರ್ಣ ಕ್ರಿಯೆಯನ್ನು ಪ್ರಚೋದಿಸುತ್ತದೆ. ಇದರಿಂದ ಜೀರ್ಣ ಕ್ರಿಯೆ ಯಾವುದೇ ಅಡೆತಡೆಗಳಿಲ್ಲದೆ ಸಾಗುತ್ತದೆ. ಇನ್ನೂ ಸಿಹಿ ತಿಂಡಿಗಳು ಅಥವಾ ಕಾರ್ಬೋಹೈಡ್ರೇಟ್‍ಗಳು ಜೀರ್ಣ ಕ್ರಿಯೆಯನ್ನು ಕೆಳಗೆ ಎಳೆಯುವ ಸಾಮರ್ಥ್ಯವನ್ನು ಹೊಂದಿವೆ. ಇದರಿಂದಾಗಿ ಜೀರ್ಣವಾದ ಆಹಾರವು ಸರಾಗವಾಗಿ ಕರುಳುಗಳಲ್ಲಿ ಸಾಗಿ ಹೋಗುತ್ತದೆ. ಇದಕ್ಕಾಗಿಯೇ ಸಿಹಿಯನ್ನು ಕಡೆಯಲ್ಲಿ ಸೇವಿಸಿ ಎಂದು ಹೇಳುವುದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು