fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಆಗಸ್ಟ್ 09, 2022

ನಮ್ಮ ನಂಬಿಕೆಗಳು 20

೨೦) ದೀಪಾವಳಿಯ ಆಚರಣೆ ಮತ್ತು ಅದಕ್ಕೆ ಸಂಬಂಧಿಸಿದ ಸ್ವಚ್ಛತಾ ಕಾರ್ಯಗಳು:
ದೀಪಾವಳಿಯು ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಅಂದರೆ ಚಳಿಗಾಲದ ಆರಂಭ ಕಾಲದಲ್ಲಿ ಬರುತ್ತದೆ. ಆಗ ತಾನೇ ಮಳೆಗಾಲವು ಮುಗಿದಿರುತ್ತದೆ. ಕಾಲದಲ್ಲಿ ಮಳೆಗಾಲವು ಎಲ್ಲರಿಗೂ ತಿಳಿದಂತೆ ಪ್ರತಿಯೊಂದಕ್ಕೂ ಹಾನಿಯನ್ನು ಮಾಡಿರುತ್ತದೆ. ಸುಮಾರು ಮನೆಗಳು ಇದರಿಂದ ಹಾನಿಗೆ ಒಳಗಾಗಿರುತ್ತವೆ ಮತ್ತು ದುರಸ್ತಿ ಕಾರ್ಯವು ನಡೆಯ ಬೇಕಾಗಿರುತ್ತದೆ. ಆದ್ದರಿಂದ ಚಳಿಗಾಲದ ಆರಂಭದಲ್ಲಿ ಬರುವ ಹಬ್ಬದ ನೆಪದಲ್ಲಿ ಸುಮಾರು ಜನರು ತಮ್ಮ ಮನೆಗಳನ್ನು ದುರಸ್ತಿ ಮಾಡಿ ಕೊಳ್ಳುತ್ತಾರೆ. ಮನೆಗೆ ಸುಣ್ಣ - ಬಣ್ಣ ಬಳಿದು ಅಂದವನ್ನು ಸಹ ಹೆಚ್ಚಿಸುತ್ತಾರೆ. ಜೊತೆಗೆ ಚಳಿಗಾಲದ ಉಡುಗೆ -ತೊಡುಗೆಗಳನ್ನು ಸಹ ಕೊಂಡು ಕೊಳ್ಳುತ್ತಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು