ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಶನಿವಾರ, ಅಕ್ಟೋಬರ್ 04, 2014
ಶುಕ್ರವಾರ, ಅಕ್ಟೋಬರ್ 03, 2014
ಗುರುವಾರ, ಅಕ್ಟೋಬರ್ 02, 2014
ಅಕ್ಟೋಬರ್ ಜ್ಞಾನ 4
೧. ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಯಾರನ್ನು ಕರೆಯುತ್ತಾರೆ?
೨. ಕರ್ನಾಟಕದಲ್ಲಿ ಪ್ರಥಮವಾಗಿ ವಿದ್ಯುತ್ ಸಂಪರ್ಕ ಪಡೆದ ನಗರ ಯಾವುದು?
೩. ’ಮಾಲ್ಗುಡಿ ಡೇಸ್’ ಕೃತಿ ಬರೆದವರು ಯಾರು?
೪. ಏಷ್ಯಾದಲ್ಲೇ ಹೆಚ್ಚು ಕಬ್ಬಿಣ ನಿಕ್ಷೇಪವುಳ್ಳ ಕರ್ನಾಟಕದ ಸ್ಥಳ ಯಾವುದು?
೫. ಬಿ.ಡಿ.ಜತ್ತಿಯವರು ಯಾವ ರಾಜ್ಯದ ರಾಜ್ಯಪಾಲರಾಗಿದ್ದರು?
೬. ಕರ್ನಾಟಕದಲ್ಲಿ ಕೇಂದ್ರೀಯ ಆಹಾರ ಸಮಶೋಧನಾ ಸಂಸ್ಥೆ ಎಲ್ಲಿದೆ?
೭. ದುಡಿತವೇ ನನ್ನ ದೇವರು ಇದು ಯಾರ ಆತ್ಮಕಥೆ?
೮. ಕರ್ನಾಟಕದ ದೊಡ್ಡ ಪಕ್ಷಿಧಾಮ ಯಾವುದು?
೯. ಪಟ್ಟದ ಕಲ್ಲುವಿನಲ್ಲಿನ ದೇವಾಲಯಗಳನ್ನು ಯಾವ ರಾಜ್ಯವಂಶದವರು ಕಾಲದಲ್ಲಿ ಕಟ್ಟಲಾಯಿತು?
೧೦. ಭಾರತದ ಪ್ರಥಮ ದಂಡನಾಯಕರಗಿದ್ದ ಕರ್ನಾಟಕದ ವ್ಯಕ್ತಿ ಯಾರು?
೧೧. ಶರಪಂಜರ ಕನ್ನಡ ಚಲನಚಿತ್ರ ಇದು ಯಾವ ಕಾದಂಬರಿಯನ್ನಾಧರಿಸಿ ತೆಗೆದ ಚಿತ್ರವಾಗಿದೆ?
೧೨. ಕರ್ನಾಟಕದ ಅತ್ಯಂತ ದೊಡ್ಡ ಕೆರೆ ಯಾವುದು?
೧೩. ಯಾವ ಖನಿಜವನ್ನು ಕಪ್ಪು ವಜ್ರ ಎನ್ನುವರು?
೧೪. ಕರ್ನಾಟಕದ ಏಕೀಕರಣ ಸಭೆಯ ಮೊದಲ ಅಧ್ಯಕ್ಷರು ಯಾರು?
೧೫. ಪಾಮ್ ಎಣ್ಣೆ ಯಾವುದರಿಂದ ಆಗುತ್ತದೆ?
೧೬. ಶಾರದಾ ಹಾನಗಲ್ ಯಾವ ಕ್ಷೇತ್ರದಲ್ಲಿ ಸುಪರಿಚಿತರು?
೧೭. ಕನ್ನಡ ವಿಶ್ವವಿದ್ಯಾನಿಲಯ ಎಲ್ಲಿ ಸ್ಥಾಪನೆಗೊಂಡಿದೆ?
೧೮. ಭಾರತದ ಹಾಕಿ ತಂಡದ ನಾಯಕರಾಗಿದ್ದ ಮೊದಲ ಕನ್ನಡಿಗ ಯಾರು?
೧೯. ’ಪಿಸು ಮಾತಿನ ಗ್ಯಾಲರಿ’ ಕರ್ನಾಟಕದಲ್ಲಿ ಇರುವ ತಾಣ ಯಾವುದು?
೨೦. ಕನ್ನಡ ಇಂಗ್ಲೀಷ್ ನಿಘಂಟನ್ನು ಮೊದಲು ರಚಿಸಿದವರು ಯಾರು?
೨೧. ಕರ್ನಾಟಕದಲ್ಲಿ ಮೂರುಬಾರಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಸೇವೆಸಲ್ಲಿಸಿದ ಮಹಾನ್ ವ್ಯಕ್ತಿ ಯಾರು?
೨೨. ಕರ್ನಾಟಕದ ಅತೀ ಚಿಕ್ಕ ಜಿಲ್ಲೆ ಯಾವುದು?
೨೩. ಕೆ.ಆರ್.ಎಸ್.ನಲ್ಲಿ ಬೃಂದಾವನವನ್ನು ನಿರ್ಮಿಸಿದವರು ಯಾರು?
೨೪. ತಲಕಾಡಿನಲ್ಲಿರುವ ಪಂಚಲಿಂಗಗಳು ಯಾವುವು?
೨೫. ರಾಷ್ಟ್ರ ಪ್ರಶಸ್ತಿಗಳಿಸಿದ ಕನ್ನಡದ ಮೊದಲ ಚಿತ್ರ ಯಾವುದು?
೨೬. ಕನ್ನಡ ರತ್ನತ್ರಯರು ಯಾರು?
೨೭. ಕರ್ನಾಟಕದಲ್ಲಿ ರಾಜೀವ್ ಗಾಂಧಿ ಉದ್ಯಾನವನ ಎಲ್ಲಿದೆ?
೨೮. ಟೇಬಲ್ ಟೆನ್ನಿಸ್ ಮೇಜಿನ ಉದ್ದವೆಷ್ಟು?
೨೯. ಪಿಲಿಕುಳ ನಿಸರ್ಗಧಾಮ ಎಲ್ಲಿದೆ?
ಉತ್ತರಗಳು
೨. ಕರ್ನಾಟಕದಲ್ಲಿ ಪ್ರಥಮವಾಗಿ ವಿದ್ಯುತ್ ಸಂಪರ್ಕ ಪಡೆದ ನಗರ ಯಾವುದು?
೩. ’ಮಾಲ್ಗುಡಿ ಡೇಸ್’ ಕೃತಿ ಬರೆದವರು ಯಾರು?
೪. ಏಷ್ಯಾದಲ್ಲೇ ಹೆಚ್ಚು ಕಬ್ಬಿಣ ನಿಕ್ಷೇಪವುಳ್ಳ ಕರ್ನಾಟಕದ ಸ್ಥಳ ಯಾವುದು?
೫. ಬಿ.ಡಿ.ಜತ್ತಿಯವರು ಯಾವ ರಾಜ್ಯದ ರಾಜ್ಯಪಾಲರಾಗಿದ್ದರು?
೬. ಕರ್ನಾಟಕದಲ್ಲಿ ಕೇಂದ್ರೀಯ ಆಹಾರ ಸಮಶೋಧನಾ ಸಂಸ್ಥೆ ಎಲ್ಲಿದೆ?
೭. ದುಡಿತವೇ ನನ್ನ ದೇವರು ಇದು ಯಾರ ಆತ್ಮಕಥೆ?
೮. ಕರ್ನಾಟಕದ ದೊಡ್ಡ ಪಕ್ಷಿಧಾಮ ಯಾವುದು?
೯. ಪಟ್ಟದ ಕಲ್ಲುವಿನಲ್ಲಿನ ದೇವಾಲಯಗಳನ್ನು ಯಾವ ರಾಜ್ಯವಂಶದವರು ಕಾಲದಲ್ಲಿ ಕಟ್ಟಲಾಯಿತು?
೧೦. ಭಾರತದ ಪ್ರಥಮ ದಂಡನಾಯಕರಗಿದ್ದ ಕರ್ನಾಟಕದ ವ್ಯಕ್ತಿ ಯಾರು?
೧೧. ಶರಪಂಜರ ಕನ್ನಡ ಚಲನಚಿತ್ರ ಇದು ಯಾವ ಕಾದಂಬರಿಯನ್ನಾಧರಿಸಿ ತೆಗೆದ ಚಿತ್ರವಾಗಿದೆ?
೧೨. ಕರ್ನಾಟಕದ ಅತ್ಯಂತ ದೊಡ್ಡ ಕೆರೆ ಯಾವುದು?
೧೩. ಯಾವ ಖನಿಜವನ್ನು ಕಪ್ಪು ವಜ್ರ ಎನ್ನುವರು?
೧೪. ಕರ್ನಾಟಕದ ಏಕೀಕರಣ ಸಭೆಯ ಮೊದಲ ಅಧ್ಯಕ್ಷರು ಯಾರು?
೧೫. ಪಾಮ್ ಎಣ್ಣೆ ಯಾವುದರಿಂದ ಆಗುತ್ತದೆ?
೧೬. ಶಾರದಾ ಹಾನಗಲ್ ಯಾವ ಕ್ಷೇತ್ರದಲ್ಲಿ ಸುಪರಿಚಿತರು?
೧೭. ಕನ್ನಡ ವಿಶ್ವವಿದ್ಯಾನಿಲಯ ಎಲ್ಲಿ ಸ್ಥಾಪನೆಗೊಂಡಿದೆ?
೧೮. ಭಾರತದ ಹಾಕಿ ತಂಡದ ನಾಯಕರಾಗಿದ್ದ ಮೊದಲ ಕನ್ನಡಿಗ ಯಾರು?
೧೯. ’ಪಿಸು ಮಾತಿನ ಗ್ಯಾಲರಿ’ ಕರ್ನಾಟಕದಲ್ಲಿ ಇರುವ ತಾಣ ಯಾವುದು?
೨೦. ಕನ್ನಡ ಇಂಗ್ಲೀಷ್ ನಿಘಂಟನ್ನು ಮೊದಲು ರಚಿಸಿದವರು ಯಾರು?
೨೧. ಕರ್ನಾಟಕದಲ್ಲಿ ಮೂರುಬಾರಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಸೇವೆಸಲ್ಲಿಸಿದ ಮಹಾನ್ ವ್ಯಕ್ತಿ ಯಾರು?
೨೨. ಕರ್ನಾಟಕದ ಅತೀ ಚಿಕ್ಕ ಜಿಲ್ಲೆ ಯಾವುದು?
೨೩. ಕೆ.ಆರ್.ಎಸ್.ನಲ್ಲಿ ಬೃಂದಾವನವನ್ನು ನಿರ್ಮಿಸಿದವರು ಯಾರು?
೨೪. ತಲಕಾಡಿನಲ್ಲಿರುವ ಪಂಚಲಿಂಗಗಳು ಯಾವುವು?
೨೫. ರಾಷ್ಟ್ರ ಪ್ರಶಸ್ತಿಗಳಿಸಿದ ಕನ್ನಡದ ಮೊದಲ ಚಿತ್ರ ಯಾವುದು?
೨೬. ಕನ್ನಡ ರತ್ನತ್ರಯರು ಯಾರು?
೨೭. ಕರ್ನಾಟಕದಲ್ಲಿ ರಾಜೀವ್ ಗಾಂಧಿ ಉದ್ಯಾನವನ ಎಲ್ಲಿದೆ?
೨೮. ಟೇಬಲ್ ಟೆನ್ನಿಸ್ ಮೇಜಿನ ಉದ್ದವೆಷ್ಟು?
೨೯. ಪಿಲಿಕುಳ ನಿಸರ್ಗಧಾಮ ಎಲ್ಲಿದೆ?
ಉತ್ತರಗಳು
ಬುಧವಾರ, ಅಕ್ಟೋಬರ್ 01, 2014
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
.jpg)

