ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಆಗಸ್ಟ್ 05, 2015

ಜುಲೈ ಟಾಪ್ - 3

 ನನ್ನ ಜಾಲತಾಣ ಅತೀ ಹೆಚ್ಚು ವೀಕ್ಷಣೆಗಳು ( ಟಾಪ್ - 3 )  ಜುಲೈ - 2015

ಪ್ರಕಟನೆಗಳ ವೀಕ್ಷಣೆ ಟಾಪ್ 3 
 TET 2015 (ಟಿ.ಇ.ಟಿ ಪರೀಕ್ಷೆ 2015 )
ರತ್ನಕಂಬಳಿಹುಳ
ಬ್ರಹ್ಮ
  ರಾಷ್ಟ್ರಗಳ ಪ್ರಕಾರ ವೀಕ್ಷಣೆ ಟಾಪ್ 3
ಅಮೇರಿಕಾ ಸಂಯುಕ್ತ ಸಂಸ್ಥಾನ
 ಭಾರತ
ರಷ್ಯಾ

ಬ್ರೌಸರ್ಗಳ ಪ್ರಕಾರ ವೀಕ್ಷಣೆ ಟಾಪ್ 

Chrome

Firefox

Mobile Safari


ಆಪರೇಟಿಂಗ್ ಸಿಸ್ಟಮ್ಗಳ ವೀಕ್ಷಣೆ ಟಾಪ್ 3 

Macintosh

Windows

Android 

ಆಪರೇಟಿಂಗ್ ಸಿಸ್ಟಮ್ಗಳ ವರ್ಷನಗಳ ಪ್ರಕಾರ

                                          Windows 7
                                           Windows XP
                                           Nokia Phones
ಕಳೆದ ತಿಂಗಳಲ್ಲಿ ಪುಟಗಳ ವೀಕ್ಷಣೆ
5,780

ಭಾನುವಾರ, ಆಗಸ್ಟ್ 02, 2015

ಅಗಸ್ಟ ಪ್ರಶ್ನೆ 10

೧.    ಇಸ್ರೋದ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು?
೨.    ಸಿಖ್ಖರ ಪವಿತ್ರ ಗ್ರಂಥ ಯಾವುದು?
೩.    ಮತದಾನದ ವಯಸ್ಸನ್ನು ೨೧ ವರ್ಷದಿಂದ ೧೮ ವರ್ಷಕ್ಕೆ ಯಾವ ವರ್ಷದಲ್ಲಿ ಇಳಿಸಲಾಯಿತು?
೪.    ಮರಾಠಾ ಒಕ್ಕೂಟಕದ ಸ್ಥಾಪಕ ಯಾರು?
೫.    ವಿಶ್ವವನ್ನು ಸುತ್ತಿ ಬಂದ ಭಾರತೀಯ ನೌಕೆಯ ಹೆಸರೇನು?
೬.    ಗ್ರಾಮ್ ಸ್ವರಾಜ್ ಎಂಬ ವಿಚಾರವನ್ನು ಪ್ರತಿಪಾದಿಸಿದವರು ಯಾರು?
೭.    ಮದರ್ ತೆರೆಸ್ ಮಹಿಳಾ ವಿಶ್ವವಿದ್ಯಾಲಯ ಎಲ್ಲಿದೆ?
೮.    ’ಪೆನಾಲ್ಟಿ ಕಾರ್ನರ್’ ಯಾವ ಕ್ರೀಡೆಗೆ ಸಂಬಂಧಿಸಿದ್ದು?
೯.    ಪೋಲಿಯೋ ಕಾಯಿಲೆಯನ್ನು ಯಾವುದರಿಂದ ತಡೆಗಟ್ಟಬಹುದು?
೧೦.    ಡಿ ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಸ್ಥಾಪಿಸಿದವರು ಯಾರು?
೧೧.    ಕೃಷ್ಣನು ಕಿರುಬೆರಳಿನಿಂದ ಮೇಲೆತ್ತಿದ ಪರ್ವತದ ಹೆಸರೇನು?
೧೨.    ಭಾರತದಲ್ಲಿ ಈ ಕೆಳಗಿನ ಯಾವ ಪ್ರದೇಶ ಹೆಚ್ಚಾಗಿ ಭೂಕಂಪಕ್ಕೆ ಒಳಗಾಗುತ್ತದೆ?
೧೩.    ಭಾರತದಲ್ಲಿ ಹೆಚ್ಚಾಗಿ ಜವುಗು ಪ್ರದೇಶ ಯಾವ ರಾಜ್ಯದಲ್ಲಿ ಕಂಡುಬರುತ್ತದೆ?
೧೪.    ಸೀತೆಯನ್ನು ರಕ್ಷಿಸಲು ರಾವಣನೊಂದಿಗೆ ಹೋರಾಡಿದ ಪಕ್ಷಿ ಯಾವುದು?
೧೫.    ಕೇಸರಿ ಮತ್ತು ’ದಿ ಮರಾಠಾ’ ಪತ್ರಿಕೆಗಳನ್ನು ಪ್ರಕಟಿಸಿದವರು ಯಾರು?
೧೬.    ಭಾರತದ ನೌಕಾದಳದ ಹಡಗುಗಳು ಎಲ್ಲಿ ತಯಾರಾಗುತ್ತವೆ?
೧೭.    ’ಇಂದಿರಾ ಪಾಯಿಂಟ್’ ಎಲ್ಲಿದೆ?
೧೮.    ದೇಶದಲ್ಲಿ ಅತ್ಯಂತ ಚಿಕ್ಕ ಮತಗಟ್ಟೆ ಯಾವ ರಾಜ್ಯದಲ್ಲಿದೆ?
೧೯.    ಭಾರತದಲ್ಲಿ ಅತಿಹೆಚ್ಚು ಬೆಳೆಯುವ ಎಣ್ಣೆಕಾಳು ಬೆಳೆ ಯಾವುದು?
೨೦.    ಭಾರತದಲ್ಲಿ ಪತ್ರಿಕೋದ್ಯಮಿಗಳಿಗೆ ಸಲ್ಲುತ್ತಿರುವ ದೊಡ್ಡ ಪ್ರಶಸ್ತಿ ಯಾವುದು?
೨೧.    ಮಹಾರಾಷ್ಟ್ರದಲ್ಲಿ ಭಕ್ತಿ ಚಳುವಳಿಯನ್ನು ಪ್ರಚಾರ ಮಾಡಿದವರು ಯಾರು?
೨೨.    ಜವಹರ್‌ಲಾಲ್ ನೆಹರೂರವರ ಸಮಾಧಿ ಇರುವ ಸ್ಥಳ ಯಾವುದು?
೨೩.    ಭಾರತೀಯರು ಗಣಿತಶಾಸ್ತ್ರಕ್ಕೆ ನೀಡಿದ ಕೊಡುಗೆ ಏನು?
೨೪.    ಶ್ರೀರಾಮನ ಧನುಸ್ಸಿನ ಹೆಸರೇನು?
೨೫.    ಸರಸ್ವತಿಯ ವೀಣೆಯ ಹೆಸರೇನು?
೨೬.    ನಮ್ಮ ರಾಷ್ಟ್ರೀಯ ಚಿಹ್ನೆ ಮೇಲೆ ಕೊರೆದಿರುವ ಧ್ಯೇಯ ವಾಕ್ಯ ಯಾವುದು?
೨೭.    ಭಾರತದ ಹಾಲಿವುಡ್ ಎಂದು ಯಾವ ನಗರ ಪ್ರಸಿದ್ಧವಾಗಿದೆ?
೨೮.    ಮೊಟ್ಟಮೊದಲು ರೂಪಾಯಿ ನಾಣ್ಯವನ್ನ ಯಾರು ಹುಟ್ಟಿಸಿದರು?
೨೯.    ಹಿನ್ನೆಲೆ ಗಾಯನ ಕ್ಷೇತ್ರದಲ್ಲಿ ಗಿನ್ನಿಸ್ ದಾಖಲೆ ಸ್ಥಾಪಿಸಿರುವ ಭಾರತದ ಹಿನ್ನೆಲೆ ಗಾಯಕಿ ಯಾರು?




ಉತ್ತರಗಳು
ಕೃಪೆ :   ಮಹಾಂತೇಶ್ ಯರಗಟ್ಟಿ


1.. ಜಾಹೀರಾತು

2.ಜಾಹೀರಾತು