ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಆಗಸ್ಟ್ 09, 2017

ಸ್ವಾರಸ್ಯದ ಸಂಗತಿಗಳು 1

·        ©¢gÀÄ MAzÀÄ ¢£ÀPÉÌ 24 EAZÀÄ ¨É¼ÉAiÀħ®èzÀÄ.
·        gÁfêïUÁA¢ü SÉïïgÀvÀß ¥Àæ±À¹ÛAiÀÄ£ÀÄß ªÉÆzÀ®Ä ¥ÀqÉzÀªÀgÀÄ «±Àé£ÁxÀ£ï D£ÀAzï
·        ªÁå¯ÉAn£Á mÉgɱɯÌêÁ ¨ÁºÁåPÁ±ÀzÀ°è ¥ÀæAiÀiÁt ªÀiÁrzÀ ªÉÆzÀ® ªÀÄ»¼É UÀUÀ£ÀAiÀiÁwæ
·        gÁªÀÄZÀjvÀ ªÀiÁ£À¸À PÀÈwAiÀÄ£ÀÄß gÀa¹zÀªÀgÀÄ vÀļÀ¹zÁ¸ÀgÀÄ
·        MgÉÆÃ®f JAzÀgÉ ¥ÀªÀðvÀ CzsÀåAiÀÄ£À «eÁÕ£À

ಕೃಪೆ : ಕೆ.ಟಿ.ಆರ್

ಬುಧವಾರ, ಆಗಸ್ಟ್ 02, 2017

ಮಂಗಳ ಸೂತ್ರದ ಮೂರು ಗಂಟಿನ ಮಹತ್ವ

       ಮಂಗ ಸೂತ್ರವನ್ನು ಮೂರು ಗಂಟು ಹಾಕಿ ಕಟ್ಟಲಾಗುತ್ತದೆ. ಒಂದೊಂದು ಗಂಟಿಗೆ ಒಂದೊಂದು ಅರ್ಥವಿದೆ.
..
ಮೊದಲನೇಯ ಗಂಟು
ಗಂಡನೊಂದಿಗಿನ ವಿಧೇಯತೆಗಾಗಿ ಹಾಕಿದರೆ,
..
ಎರಡನೇಯ ಗಂಟು
ಕುಟುಂಬದವರೊಂದಿಗೆ ವಿಧೇಯತೆ ಇರಲಿ ಎಂದು ಹಾಕುವುದು,
..
ಮೂರನೇಯ ಗಂಟು
ಪರಮಾತ್ಮನಲ್ಲಿ ಶ್ರದ್ದೆಯಿರಲಿ ಎಂದು ಹಾಕುವುದು.
..
ಇಷ್ಟೆಲ್ಲ ನಿಯಮಗಳ ಅನುಸರಿಸಿ ಪದ್ಧತಿ ಪ್ರಕಾರ ಕಟ್ಟಿದ ತಾಳಿಯನ್ನು ಗೃಹಿಣಿಯರು ಸಹ ಅಷ್ಟೇ ಶ್ರದ್ದೆಯಿಂದ ಧರಿಸುತ್ತಿದ್ದಾರೆ.

ಮಂಗಳವಾರ, ಆಗಸ್ಟ್ 01, 2017

ತುಂಗಾ ನದಿ

ತುಂಗಾ ನದಿ ಭಾರತದ ಕರ್ನಾಟಕ ರಾಜ್ಯದ ಒಂದು ನದಿ.
ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ತುಂಗಾ ನದಿ
ತುಂಗಾ ನದಿ ಪಶ್ಚಿಮ ಘಟ್ಟಗಳ ವರಾಹ ಪರ್ವತದಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟುತ್ತದೆ. ಅಲ್ಲಿಂದ ಇದು ಕರ್ನಾಟಕದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮೂಲಕ ಹರಿಯುತ್ತದೆ. ಸುಮಾರು 147 ಕಿಮೀ ದೂರದವರೆದೆ ಹರಿದು ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ಭದ್ರಾ ನದಿಯೊಂದಿಗೆ ಸಂಗಮಗೊಳ್ಳುತ್ತದೆ. ಇದರ ನಂತರ ತುಂಗಭದ್ರಾ ಎಂಬ ಹೆಸರು ಪಡೆದು ಮುಂದೆ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯನ್ನು ಸೇರುತ್ತದೆ.
ತುಂಗಾ ನದಿ ಸಿಹಿನೀರಿಗೆ ಪ್ರಸಿದ್ಧ. "ತುಂಗಾ ಪಾನಂ ಗಂಗಾ ಸ್ನಾನಂ" ಎಂಬ ಗಾದೆಯೇ ಇದೆ!
ತುಂಗಾ ನದಿಗೆ ಗಾಜನೂರಿನಲ್ಲಿ ಒಂದು ಅಣೆಕಟ್ಟನ್ನು ಕಟ್ಟಲಾಗಿದೆ. ಭದ್ರಾ ನದಿಯೊಂದಿಗೆ ಸೇರಿದ ಮೇಲೆ ತುಂಗಭದ್ರಾ ನದಿಗೆ ಹೊಸಪೇಟೆಯಲ್ಲಿ ಇನ್ನೊಂದು ಅಣೆಕಟ್ಟನ್ನು ಕಟ್ಟಲಾಗಿದೆ. ತುಂಗಾ ನದಿಯ ದಡದ ಮೇಲಿರುವ ಒಂದು ಪ್ರಸಿದ್ಧ ಸ್ಥಳವೆಂದರೆ ಶೃಂಗೇರಿ.ತೀರ್ಥಹಳ್ಳಿ ಮತ್ತು ಶಿವಮೊಗ್ಗ ತುಂಗಾ ನದಿಯ ತೀರದಲ್ಲಿರುವ ಇತರ ಪ್ರಮುಖ ಪಟ್ಟಣಗಳು.
ತು೦ಗಾ ನದಿಗೆ ಗಾಜನೂರಿನಲ್ಲಿ ಆಣೆಕಟ್ಟು ನಿರ್ಮಿಸಲಾಗಿದೆ.

1.. ಜಾಹೀರಾತು

2.ಜಾಹೀರಾತು