ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಏಪ್ರಿಲ್ 12, 2020

A-Z ಜೀವನ

A ನಿದು ಪ್ರಪಂಚದಲ್ಲಿ
B ಹೇವಿಯರ್ ಸರಿಯಿಲ್ಲ
C ರಿವಂತರಿಗೆ ಸೆನ್ಸ್ ಯಿಲ್ಲ
D ಗ್ರೀ ಮಾಡಿದರೂ ಪ್ರಯೋಜನವಿಲ್ಲ


Engineering ಮಾಡೋನಾಂದ್ರೆ
Future ಇಲ್ಲ
G ವನದಲ್ಲಿ ಜಿಗುಪ್ಸೆಯಾಗಿದೆ
H ಆಗಿರುವ ಜನಸಂಖ್ಯೆಯಲ್ಲಿ


I ಯೋ ಅನ್ನೋರಿಲ್ಲ
Jail ಗೆ ಹೋಗೋಣಾಂದ್ರೆ
K D ಗಳ ಸಾಮ್ರಾಜ್ಯ
L ಹೋದ್ರು ಬೇಜಾರು


Money ಇಲ್ಲ ಅಂದ್ರೆ
N ನ್ನಂತವರಿಗೆ ಜಾಗವಿಲ್ಲ
O ಬ್ಬನೆ ಇರೋಣಂದ್ರೆ ಬೇಜಾರ್
Picture ಗೆ ಹೋಗಾಣಾಂದ್ರೆ


Q ನಲ್ಲಿ ನಿಲ್ಕಕ್ಕಾಗಲ್ಲ
R ಮಿಗೆ ಸೇರೋಣಾಂದ್ರೆ
S ಕೇಪ್ ಅಗೋಕಾಗಲ್ಲ
TV ನೋಡೋಣಾಂದ್ರೆ


Useless ಅಂತಾರೆ
V ಚಿತ್ರವಾದ
World ನಲ್ಲಿ
X ಪಿರಿಯೆನ್ಸಯಿಲ್ಲ


Y man?ಅನ್ನೊರಿಲ್ಲ
Zoo ನಲ್ಲಿರುವ ಪ್ರಾಣಿಯಂತಿರುವ ಮನುಷ್ಯ .....?

ಶುಕ್ರವಾರ, ಏಪ್ರಿಲ್ 03, 2020

ಮನಸು ಕದ್ದೆ / ನಾಯಿಯ ಪ್ಲೇಟ್ ಕದ್ದೆ

ನೀನು ನನ್ನ ಮನಸು ಕದ್ದೆ, ನಾನು ಸುಮ್ಮನಿದ್ದೆ ವ್ಹಾ ವ್ಹಾ
..
ನೀನು ನನ್ನ ಕನಸು ಕದ್ದೆ, ನಾನು ಸುಮ್ಮನಿದ್ದೆ ವ್ಹಾ ವ್ಹಾ
..
ನೀನು ನನ್ನ ನಿದ್ದೆ ಕದ್ದೆ, ಆಗಲೂ ನಾನು ಸುಮ್ಮನಿದ್ದೆ
..
ಕೊನೆಗೆ ನೀನು ನನ್ನ ನಾಯಿಯ ಪ್ಲೇಟ್ ಕದ್ದೆ,
ನಾನು ಸುಮ್ಮನಿದ್ದರೂ ನಾಯಿ ಸುಮ್ಮನೆ ಬಿಡುವುದಿಲ್ಲ..
...
                          ಮರ್ಯಾದೆಯಿಂದ ತಂದುಕೊಡು...

1.. ಜಾಹೀರಾತು

2.ಜಾಹೀರಾತು