ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಭಾನುವಾರ, ನವೆಂಬರ್ 30, 2014
ಶನಿವಾರ, ನವೆಂಬರ್ 29, 2014
ಗುರುವಾರ, ನವೆಂಬರ್ 27, 2014
ಬುಧವಾರ, ನವೆಂಬರ್ 26, 2014
ಅಂಗಸೋಂಕಿನ ಲಿಂಗತಂದೆ -1
ಅಂಕಿತ ನಾಮ: ಭೋಗಬಂಕೇಶ್ವರಲಿಂಗ
ಕಾಲ: 1160
ದೊರಕಿರುವ ವಚನಗಳು: 11 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ : 1160. ಕೃತಿಯ ವೈಶಿಷ್ಟ್ಯ .ಧಾರ್ಮಿಕ ವಿಚಾರಗಳೇ ಪ್ರಧಾನ. ಬಸವಣ್ಣ,ಚೆನ್ನಬಸವಣ್ಣ, ಅಲ್ಲಮ, ಚಂದಯ್ಯ,
ಕಾಲ: 1160
ದೊರಕಿರುವ ವಚನಗಳು: 11 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ : 1160. ಕೃತಿಯ ವೈಶಿಷ್ಟ್ಯ .ಧಾರ್ಮಿಕ ವಿಚಾರಗಳೇ ಪ್ರಧಾನ. ಬಸವಣ್ಣ,ಚೆನ್ನಬಸವಣ್ಣ, ಅಲ್ಲಮ, ಚಂದಯ್ಯ,
ಮಡಿವಾಳಯ್ಯ, ಹಡಪದಪ್ಪಣ್ಣ,ಸೊಡ್ಡಳ ಬಾಚರಸ,
ಮೋಳಿಗೆ ಮಾರಯ್ಯ, ಅನಿಮಿಷ ದೇವರು, ಮರುಳಶಂಕರ
ದೇವ, ಘಟ್ಟಿವಾಳಯ್ಯ, ಅಜಗಣ್ಣ, ನಿಜಗುಣ,
ಸಿದ್ಧರಾಮ-ಇವರನ್ನುನೆನೆದಿರುವನು. 770 ಅಮರ ಗಣಗಳಿಗೆ
ನಮೋ ಎಂದಿರುವನು.
ಹರನ ನಿರೂಪದಿಂದ ಧರೆಗೆ ಬಸವಣ್ಣನವತರಿಸಿದ ಕಾರಣ,
ಶಿವಾಚಾರ ಸದಾಚಾರವೆಂಬುದು ಧರೆಗೆ ವಿಖ್ಯಾತವಾಯಿತ್ತು.
ಶಿವಗಣ ಪ್ರಮಥಗಣಂಗಳೆಂಬ ಮಹಾಮಹಿಮರ ಸುಳುಹು,
ಧರೆಯ ಮೇಲೆ ಕಾಣಬಂದಿತ್ತು ನೋಡಯ್ಯಾ.
ಪರುಷವ ಸಾಧಿಸಿದಂತಾಯಿತ್ತು, ನಿಮ್ಮ ಶರಣರ ಸಂಗದಿಂದ.
ಎನ್ನ ನಂದಿಯ ಮೊಗವಾಡ, ನೊಸಲಕಣ್ಣುಂಟೆಂಬ
ಅಹಂಕಾರವ ಮುಂದುಗೊಂಡಿದ್ದೆನಯ್ಯಾ.
ಎನ್ನ ಮದ ಉಡುಗಿ, ಸಂಗನಬಸವಣ್ಣನ ಕರುಣದಿಂದ
ಪ್ರಭುದೇವರೆಂಬ ನಿರಾಳವ ಕಂಡು ಬದುಕಿದೆನು ಕಾಣಾ,
ನಿಜಗುರು ಶಂಕರದೇವಾ.
ಶಿವಾಚಾರ ಸದಾಚಾರವೆಂಬುದು ಧರೆಗೆ ವಿಖ್ಯಾತವಾಯಿತ್ತು.
ಶಿವಗಣ ಪ್ರಮಥಗಣಂಗಳೆಂಬ ಮಹಾಮಹಿಮರ ಸುಳುಹು,
ಧರೆಯ ಮೇಲೆ ಕಾಣಬಂದಿತ್ತು ನೋಡಯ್ಯಾ.
ಪರುಷವ ಸಾಧಿಸಿದಂತಾಯಿತ್ತು, ನಿಮ್ಮ ಶರಣರ ಸಂಗದಿಂದ.
ಎನ್ನ ನಂದಿಯ ಮೊಗವಾಡ, ನೊಸಲಕಣ್ಣುಂಟೆಂಬ
ಅಹಂಕಾರವ ಮುಂದುಗೊಂಡಿದ್ದೆನಯ್ಯಾ.
ಎನ್ನ ಮದ ಉಡುಗಿ, ಸಂಗನಬಸವಣ್ಣನ ಕರುಣದಿಂದ
ಪ್ರಭುದೇವರೆಂಬ ನಿರಾಳವ ಕಂಡು ಬದುಕಿದೆನು ಕಾಣಾ,
ನಿಜಗುರು ಶಂಕರದೇವಾ.
----------> ಅಂಗಸೋಂಕಿನ ಲಿಂಗತಂದೆ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...













